ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

Published : Mar 09, 2021, 02:22 PM IST

ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಬೆಂಗಳೂರು(ಮಾ.09) ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಸಾಹುಕಾರ್ ಸಾಹೇಬ್ರ ಈ ಸುದ್ದಿಗೋಷ್ಠಿ ಬೆನ್ನಲ್ಲೇ, ಅತ್ತ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಪರ ಮಾತನಾಡಿರುವ ಅವರು ಜಾರಕಿಹೊಳಿ ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗುತ್ತಿರಲಿಲ್ಲ. ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಸಿಡಿ ಪ್ರಕರಣದ ಹಿಂದೆ ಒಬ್ಬ ಮಹಾನ್ ನಾಯಕ ಹಾಗೂ 2+3+4 ಜನರು ಇದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಷಡ್ಯಂತ್ರದ ಹಿಂದಿರುವ ಈ ಜನರು ಯಾರು, ಬಾಂಬೆ ಟೀಮ್​ನವರ ಕೆಲಸವಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಎರಡು ಎಂದರೆ ಇವರನ್ನ ಬಾಂಬೆ ಕರೆದುಕೊಂಡು ಹೋದವರಾ? ಮೂರು ಅಂದರೆ ಬಾಂಬೆಯಲ್ಲಿ ಇರಲು ವ್ಯವಸ್ಥೆ ಮಾಡಿಕೊಟ್ಟವರಾ? ನಾಲ್ಕು ಅಂದರೆ ಬಾಂಬೆಯಿಂದ ಇಲ್ಲಿಗೆ ಕರೆದುಕೊಂಡು ಬಂದವರಾ? ಎಂದು ಕುಮಾರಸ್ವಾಮಿ ಅವರು ಜಾರಕಿಹೊಳಿ ಮೇಲೆ ವ್ಯಂಗ್ಯಾಸ್ತ್ರದ ಪ್ರಶ್ನೆಗಳನ್ನ ಸುರಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ