ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

Published : Mar 08, 2021, 11:16 AM ISTUpdated : Mar 08, 2021, 11:33 AM IST

ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 

ಬೆಂಗಳೂರು (ಮಾ. 08): ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.  ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ.

'ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಐದು ಕೋಟಿ ರು. ಡೀಲ್‌ ನಡೆ​ದಿದೆ ಎಂದು ನನ್ನ ಮೇಲೆ ಗುರುತರ ಆರೋಪ ಮಾಡಿ​ದ್ದಾ​ರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ. ಮಾಹಿತಿ ಕೊಡುವವರನ್ನು ಟಾರ್ಗೆಟ್‌ ಮಾಡುತ್ತಿರುವುದು ನೋವಿನ ಸಂಗತಿ. ಇದ​ರಿಂದ ಮಾನ​ಸಿಕವಾಗಿ ನೊಂದು ದೂರು ವಾಪಸ್‌ ಪಡೆ​ಯಲು ನಿರ್ಧರಿಸಿದ್ದೇನೆ' ಎಂದಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!