ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

Published : Mar 08, 2021, 11:16 AM ISTUpdated : Mar 08, 2021, 11:33 AM IST

ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 

ಬೆಂಗಳೂರು (ಮಾ. 08): ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.  ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ.

'ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಐದು ಕೋಟಿ ರು. ಡೀಲ್‌ ನಡೆ​ದಿದೆ ಎಂದು ನನ್ನ ಮೇಲೆ ಗುರುತರ ಆರೋಪ ಮಾಡಿ​ದ್ದಾ​ರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ. ಮಾಹಿತಿ ಕೊಡುವವರನ್ನು ಟಾರ್ಗೆಟ್‌ ಮಾಡುತ್ತಿರುವುದು ನೋವಿನ ಸಂಗತಿ. ಇದ​ರಿಂದ ಮಾನ​ಸಿಕವಾಗಿ ನೊಂದು ದೂರು ವಾಪಸ್‌ ಪಡೆ​ಯಲು ನಿರ್ಧರಿಸಿದ್ದೇನೆ' ಎಂದಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!