ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

Published : Mar 08, 2021, 11:16 AM ISTUpdated : Mar 08, 2021, 11:33 AM IST

ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 

ಬೆಂಗಳೂರು (ಮಾ. 08): ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.  ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ.

'ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಐದು ಕೋಟಿ ರು. ಡೀಲ್‌ ನಡೆ​ದಿದೆ ಎಂದು ನನ್ನ ಮೇಲೆ ಗುರುತರ ಆರೋಪ ಮಾಡಿ​ದ್ದಾ​ರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ. ಮಾಹಿತಿ ಕೊಡುವವರನ್ನು ಟಾರ್ಗೆಟ್‌ ಮಾಡುತ್ತಿರುವುದು ನೋವಿನ ಸಂಗತಿ. ಇದ​ರಿಂದ ಮಾನ​ಸಿಕವಾಗಿ ನೊಂದು ದೂರು ವಾಪಸ್‌ ಪಡೆ​ಯಲು ನಿರ್ಧರಿಸಿದ್ದೇನೆ' ಎಂದಿದ್ಧಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!