ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

Published : Mar 03, 2021, 09:19 AM ISTUpdated : Mar 03, 2021, 09:36 AM IST

ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ವರದಿಯ ಆಧಾರದ ಮೇಲೆ ಜಾರಕಿಹೊಳಿ ಮೇಲೆ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಮುಂದಾಗುವ ಸಾಧ್ಯತೆ ಇದೆ.  ರಾಜ್ಯ ಬಿಜೆಪಿ ಪಾಳಯದಲ್ಲಿಯೂ ಸಾಹುಕಾರ್ ಮೇಲೆ ಅಪಸ್ವರ ಎದ್ದಿದೆ.  ಇದು ಪಕ್ಷಕ್ಕೆ ಡ್ಯಾಮೇಜ್ ಮಾಡುವ ಪ್ರಸಂಗ. ಇಂತಹ ಪ್ರಕಣರವನ್ನು ಸಹಿಸಬಾರದು. ರಾಜೀನಾಮೆ ಪಡೆಯುವುದೇ ಉತ್ತಮ ಎನ್ನುವ ಮಾತು ಕೇಳಿ ಬರುತ್ತಿದೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!