ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

Suvarna News   | Asianet News
Published : Mar 03, 2021, 09:19 AM ISTUpdated : Mar 03, 2021, 09:36 AM IST

ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ವರದಿಯ ಆಧಾರದ ಮೇಲೆ ಜಾರಕಿಹೊಳಿ ಮೇಲೆ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಮುಂದಾಗುವ ಸಾಧ್ಯತೆ ಇದೆ.  ರಾಜ್ಯ ಬಿಜೆಪಿ ಪಾಳಯದಲ್ಲಿಯೂ ಸಾಹುಕಾರ್ ಮೇಲೆ ಅಪಸ್ವರ ಎದ್ದಿದೆ.  ಇದು ಪಕ್ಷಕ್ಕೆ ಡ್ಯಾಮೇಜ್ ಮಾಡುವ ಪ್ರಸಂಗ. ಇಂತಹ ಪ್ರಕಣರವನ್ನು ಸಹಿಸಬಾರದು. ರಾಜೀನಾಮೆ ಪಡೆಯುವುದೇ ಉತ್ತಮ ಎನ್ನುವ ಮಾತು ಕೇಳಿ ಬರುತ್ತಿದೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!