ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

ಹೈಕಮಾಂಡ್ ಅಂಗಳಕ್ಕೆ ಸಾಹುಕಾರ್ ಸೀಡಿ ಪ್ರಕರಣ; ಪಕ್ಷದಲ್ಲಿಯೂ ಅಸಮಾಧಾನ

Suvarna News   | Asianet News
Published : Mar 03, 2021, 09:19 AM ISTUpdated : Mar 03, 2021, 09:36 AM IST

ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಿಡಿ ಪ್ರಕರಣದ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್  ಸೂಚನೆ ನೀಡಿದೆ. 

ವರದಿಯ ಆಧಾರದ ಮೇಲೆ ಜಾರಕಿಹೊಳಿ ಮೇಲೆ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಮುಂದಾಗುವ ಸಾಧ್ಯತೆ ಇದೆ.  ರಾಜ್ಯ ಬಿಜೆಪಿ ಪಾಳಯದಲ್ಲಿಯೂ ಸಾಹುಕಾರ್ ಮೇಲೆ ಅಪಸ್ವರ ಎದ್ದಿದೆ.  ಇದು ಪಕ್ಷಕ್ಕೆ ಡ್ಯಾಮೇಜ್ ಮಾಡುವ ಪ್ರಸಂಗ. ಇಂತಹ ಪ್ರಕಣರವನ್ನು ಸಹಿಸಬಾರದು. ರಾಜೀನಾಮೆ ಪಡೆಯುವುದೇ ಉತ್ತಮ ಎನ್ನುವ ಮಾತು ಕೇಳಿ ಬರುತ್ತಿದೆ. 


 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!