ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

Suvarna News   | Asianet News
Published : Mar 03, 2021, 10:38 AM IST

ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಕಾನೂನು ಪ್ರಕಾರ ಸಂತ್ರಸ್ತ ಯುವತಿ ದೂರು ನೀಡಿದರೆ ಹೆಚ್ಚಿನ ಮಹತ್ವ ಇರುತ್ತದೆ. ಸಂತ್ರಸ್ತೆಯನ್ನು ಹೊರತುಪಡಿಸಿ ಬೇರೆಯವರು ದೂರು ನೀಡಿದರೆ ಹೆಚ್ಚಿನ ಪ್ರಾಮುಖ್ಯತೆ ಇರುವುದಿಲ್ಲ. ಯುವತಿ ಕೂಡಾ ಪೂರಕ ಹೇಳಿಕೆ ಕೊಟ್ಟರೆ ಪ್ರಕರಣಕ್ಕೆ ಮಾನ್ಯತೆ ಸಿಗಲಿದೆ. ಕಾನೂನು ಏನ್ ಹೇಳುತ್ತೆ.? ಸಾಧ್ಯಾಸಾಧ್ಯತೆ ಏನು.? ಹಿರಿಯ ವಕೀಲ ಶ್ಯಾಂ ಸುಂದರ್ ಮಾತನಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!