ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

Suvarna News   | Asianet News
Published : Mar 03, 2021, 10:38 AM IST

ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಕಾನೂನು ಪ್ರಕಾರ ಸಂತ್ರಸ್ತ ಯುವತಿ ದೂರು ನೀಡಿದರೆ ಹೆಚ್ಚಿನ ಮಹತ್ವ ಇರುತ್ತದೆ. ಸಂತ್ರಸ್ತೆಯನ್ನು ಹೊರತುಪಡಿಸಿ ಬೇರೆಯವರು ದೂರು ನೀಡಿದರೆ ಹೆಚ್ಚಿನ ಪ್ರಾಮುಖ್ಯತೆ ಇರುವುದಿಲ್ಲ. ಯುವತಿ ಕೂಡಾ ಪೂರಕ ಹೇಳಿಕೆ ಕೊಟ್ಟರೆ ಪ್ರಕರಣಕ್ಕೆ ಮಾನ್ಯತೆ ಸಿಗಲಿದೆ. ಕಾನೂನು ಏನ್ ಹೇಳುತ್ತೆ.? ಸಾಧ್ಯಾಸಾಧ್ಯತೆ ಏನು.? ಹಿರಿಯ ವಕೀಲ ಶ್ಯಾಂ ಸುಂದರ್ ಮಾತನಾಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!