ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

Suvarna News   | Asianet News
Published : Mar 03, 2021, 10:38 AM IST

ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಕಾನೂನು ಪ್ರಕಾರ ಸಂತ್ರಸ್ತ ಯುವತಿ ದೂರು ನೀಡಿದರೆ ಹೆಚ್ಚಿನ ಮಹತ್ವ ಇರುತ್ತದೆ. ಸಂತ್ರಸ್ತೆಯನ್ನು ಹೊರತುಪಡಿಸಿ ಬೇರೆಯವರು ದೂರು ನೀಡಿದರೆ ಹೆಚ್ಚಿನ ಪ್ರಾಮುಖ್ಯತೆ ಇರುವುದಿಲ್ಲ. ಯುವತಿ ಕೂಡಾ ಪೂರಕ ಹೇಳಿಕೆ ಕೊಟ್ಟರೆ ಪ್ರಕರಣಕ್ಕೆ ಮಾನ್ಯತೆ ಸಿಗಲಿದೆ. ಕಾನೂನು ಏನ್ ಹೇಳುತ್ತೆ.? ಸಾಧ್ಯಾಸಾಧ್ಯತೆ ಏನು.? ಹಿರಿಯ ವಕೀಲ ಶ್ಯಾಂ ಸುಂದರ್ ಮಾತನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!