ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

Suvarna News   | Asianet News
Published : Mar 03, 2021, 10:38 AM IST

ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಕಾನೂನು ಪ್ರಕಾರ ಸಂತ್ರಸ್ತ ಯುವತಿ ದೂರು ನೀಡಿದರೆ ಹೆಚ್ಚಿನ ಮಹತ್ವ ಇರುತ್ತದೆ. ಸಂತ್ರಸ್ತೆಯನ್ನು ಹೊರತುಪಡಿಸಿ ಬೇರೆಯವರು ದೂರು ನೀಡಿದರೆ ಹೆಚ್ಚಿನ ಪ್ರಾಮುಖ್ಯತೆ ಇರುವುದಿಲ್ಲ. ಯುವತಿ ಕೂಡಾ ಪೂರಕ ಹೇಳಿಕೆ ಕೊಟ್ಟರೆ ಪ್ರಕರಣಕ್ಕೆ ಮಾನ್ಯತೆ ಸಿಗಲಿದೆ. ಕಾನೂನು ಏನ್ ಹೇಳುತ್ತೆ.? ಸಾಧ್ಯಾಸಾಧ್ಯತೆ ಏನು.? ಹಿರಿಯ ವಕೀಲ ಶ್ಯಾಂ ಸುಂದರ್ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!