ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

ಸಂತ್ರಸ್ಥೆ ಬರದೇ ಇದ್ದರೆ 'ಸೀಡಿ' ಪ್ರಕರಣವೇ ಠುಸ್ ಆಗುತ್ತಾ.?

Suvarna News   | Asianet News
Published : Mar 03, 2021, 10:38 AM IST

ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 03): ಸಾಹುಕಾರ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ವಿವಾದ ಸಂಬಂಧ ಸಂತ್ರಸ್ತೆ ಬದಲಿಗೆ 3 ನೇ ವ್ಯಕ್ತಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿಗೆ ಮಾನ್ಯತೆ ಸಿಗುವುದಾ ಎಂಬ ಪ್ರಶ್ನೆ ಎದ್ದಿದೆ. 

ಕಾನೂನು ಪ್ರಕಾರ ಸಂತ್ರಸ್ತ ಯುವತಿ ದೂರು ನೀಡಿದರೆ ಹೆಚ್ಚಿನ ಮಹತ್ವ ಇರುತ್ತದೆ. ಸಂತ್ರಸ್ತೆಯನ್ನು ಹೊರತುಪಡಿಸಿ ಬೇರೆಯವರು ದೂರು ನೀಡಿದರೆ ಹೆಚ್ಚಿನ ಪ್ರಾಮುಖ್ಯತೆ ಇರುವುದಿಲ್ಲ. ಯುವತಿ ಕೂಡಾ ಪೂರಕ ಹೇಳಿಕೆ ಕೊಟ್ಟರೆ ಪ್ರಕರಣಕ್ಕೆ ಮಾನ್ಯತೆ ಸಿಗಲಿದೆ. ಕಾನೂನು ಏನ್ ಹೇಳುತ್ತೆ.? ಸಾಧ್ಯಾಸಾಧ್ಯತೆ ಏನು.? ಹಿರಿಯ ವಕೀಲ ಶ್ಯಾಂ ಸುಂದರ್ ಮಾತನಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?