ದೂರುದಾರ ದಿನೇಶ್‌ಗೆ ಪೊಲೀಸ್ ನೋಟಿಸ್; ಸಂತ್ರಸ್ತೆ ದೂರು ನೀಡದಿದ್ರೆ ಪ್ರಕರಣವೇ ಠುಸ್!

ದೂರುದಾರ ದಿನೇಶ್‌ಗೆ ಪೊಲೀಸ್ ನೋಟಿಸ್; ಸಂತ್ರಸ್ತೆ ದೂರು ನೀಡದಿದ್ರೆ ಪ್ರಕರಣವೇ ಠುಸ್!

Suvarna News   | Asianet News
Published : Mar 03, 2021, 01:00 PM IST

ಕಬ್ಬನ್ ಪಾರ್ಕ್ ಪೊಲೀಸರು ಸೀಡಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ದೂರು ಕೊಟ್ಟರೆ ಮಾತ್ರ ಎಫ್ಐಆರ್ ದಾಖಲಾಗಲಿದೆ. ಒಂದು ವೇಳೆ ಸಂತ್ರಸ್ತೆ ದೂರು ನೀಡದಿದ್ರೆ ಇಡೀ ಪ್ರಕರಣವೇ ಠುಸ್ ಆಗಲಿದೆ. 

ಬೆಂಗಳೂರು (ಮಾ. 03): ಕಬ್ಬನ್ ಪಾರ್ಕ್ ಪೊಲೀಸರು ಸೀಡಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ದೂರು ಕೊಟ್ಟರೆ ಮಾತ್ರ ಎಫ್ಐಆರ್ ದಾಖಲಾಗಲಿದೆ. ಒಂದು ವೇಳೆ ಸಂತ್ರಸ್ತೆ ದೂರು ನೀಡದಿದ್ರೆ ಇಡೀ ಪ್ರಕರಣವೇ ಠುಸ್ ಆಗಲಿದೆ. ಕಾನೂನು ತಜ್ಞರ ಸಲಹೆ ಪಡೆಯಲಿದ್ದಾರೆ ಪೊಲೀಸರು. ಇನ್ನು ದೂರುದಾರ ದಿನೇಶ್ ಕಲ್ಲಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ದಿನೇಶ್ ಕಲ್ಲಹಳ್ಳಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 


 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ