ದೂರುದಾರ ದಿನೇಶ್‌ಗೆ ಪೊಲೀಸ್ ನೋಟಿಸ್; ಸಂತ್ರಸ್ತೆ ದೂರು ನೀಡದಿದ್ರೆ ಪ್ರಕರಣವೇ ಠುಸ್!

ದೂರುದಾರ ದಿನೇಶ್‌ಗೆ ಪೊಲೀಸ್ ನೋಟಿಸ್; ಸಂತ್ರಸ್ತೆ ದೂರು ನೀಡದಿದ್ರೆ ಪ್ರಕರಣವೇ ಠುಸ್!

Published : Mar 03, 2021, 01:00 PM IST

ಕಬ್ಬನ್ ಪಾರ್ಕ್ ಪೊಲೀಸರು ಸೀಡಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ದೂರು ಕೊಟ್ಟರೆ ಮಾತ್ರ ಎಫ್ಐಆರ್ ದಾಖಲಾಗಲಿದೆ. ಒಂದು ವೇಳೆ ಸಂತ್ರಸ್ತೆ ದೂರು ನೀಡದಿದ್ರೆ ಇಡೀ ಪ್ರಕರಣವೇ ಠುಸ್ ಆಗಲಿದೆ. 

ಬೆಂಗಳೂರು (ಮಾ. 03): ಕಬ್ಬನ್ ಪಾರ್ಕ್ ಪೊಲೀಸರು ಸೀಡಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ದೂರು ಕೊಟ್ಟರೆ ಮಾತ್ರ ಎಫ್ಐಆರ್ ದಾಖಲಾಗಲಿದೆ. ಒಂದು ವೇಳೆ ಸಂತ್ರಸ್ತೆ ದೂರು ನೀಡದಿದ್ರೆ ಇಡೀ ಪ್ರಕರಣವೇ ಠುಸ್ ಆಗಲಿದೆ. ಕಾನೂನು ತಜ್ಞರ ಸಲಹೆ ಪಡೆಯಲಿದ್ದಾರೆ ಪೊಲೀಸರು. ಇನ್ನು ದೂರುದಾರ ದಿನೇಶ್ ಕಲ್ಲಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ದಿನೇಶ್ ಕಲ್ಲಹಳ್ಳಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!