ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

Published : Jun 30, 2021, 09:19 AM ISTUpdated : Jun 30, 2021, 09:57 AM IST

- ಬಿಜೆಪಿ ಮೂವರಿಂದ ನನ್ನ ಬೆನ್ನಿಗೆ ಚೂರಿ, ತಕ್ಕ ಪಾಠ ಕಲಿಸುವೆ: ಜಾರಕಿಹೊಳಿ

- ದಿಢೀರ್ ದೆಹಲಿಗೆ ತೆರಳಿದ ಜಾರಕಿಹೊಳಿ

- ದೆಹಲಿಯಿಂದ ಷಡ್ಯಂತ್ರದ ವಿಡಿಯೋ ರಿಲೀಸ್ ಸಾಧ್ಯತೆ..?

ಬೆಂಗಳೂರು (ಜೂ. 30): ಶತಾಯ ಗತಾಯ ಮತ್ತೆ ಮಂತ್ರಿಗಿರಿ ಪಡೆಯುವ ಪ್ರಯತ್ನದಲ್ಲಿರುವ ಮಾಜಿ ಸಚಿವ ದಿಢೀರ್ ದೆಹಲಿಗೆ ತೆರಳಿದ್ದಾರೆ. ದೆಹಲಿ ಭೇಟಿ ವೈಯಕ್ತಿಕವಾಗಿರುವುದು. ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ಧಾರೆ. ಇದೇ ವೇಳೆ ಆಪ್ತರ ಬಳಿ ಮಾತನಾಡುತ್ತಾ, ಪಕ್ಷದ ಮೂವರು ನಾಯಕರು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದರು. ಅವರಿಗೆ ಪಾಠ ಕಲಿಸುತ್ತೇನೆ. ಷಡ್ಯಂತ್ರದ ಕುರಿತು ಸಾಕ್ಷ್ಯ ಎನ್ನಲಾದ ವಿಡಿಯೋವೊಂದನ್ನು ದೆಹಲಿಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಿದ್ಧಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!