ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

Published : Jun 30, 2021, 09:19 AM ISTUpdated : Jun 30, 2021, 09:57 AM IST

- ಬಿಜೆಪಿ ಮೂವರಿಂದ ನನ್ನ ಬೆನ್ನಿಗೆ ಚೂರಿ, ತಕ್ಕ ಪಾಠ ಕಲಿಸುವೆ: ಜಾರಕಿಹೊಳಿ

- ದಿಢೀರ್ ದೆಹಲಿಗೆ ತೆರಳಿದ ಜಾರಕಿಹೊಳಿ

- ದೆಹಲಿಯಿಂದ ಷಡ್ಯಂತ್ರದ ವಿಡಿಯೋ ರಿಲೀಸ್ ಸಾಧ್ಯತೆ..?

ಬೆಂಗಳೂರು (ಜೂ. 30): ಶತಾಯ ಗತಾಯ ಮತ್ತೆ ಮಂತ್ರಿಗಿರಿ ಪಡೆಯುವ ಪ್ರಯತ್ನದಲ್ಲಿರುವ ಮಾಜಿ ಸಚಿವ ದಿಢೀರ್ ದೆಹಲಿಗೆ ತೆರಳಿದ್ದಾರೆ. ದೆಹಲಿ ಭೇಟಿ ವೈಯಕ್ತಿಕವಾಗಿರುವುದು. ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ಧಾರೆ. ಇದೇ ವೇಳೆ ಆಪ್ತರ ಬಳಿ ಮಾತನಾಡುತ್ತಾ, ಪಕ್ಷದ ಮೂವರು ನಾಯಕರು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದರು. ಅವರಿಗೆ ಪಾಠ ಕಲಿಸುತ್ತೇನೆ. ಷಡ್ಯಂತ್ರದ ಕುರಿತು ಸಾಕ್ಷ್ಯ ಎನ್ನಲಾದ ವಿಡಿಯೋವೊಂದನ್ನು ದೆಹಲಿಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಿದ್ಧಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!