ಬೇಡಿಕೆ ಈಡೇರದಿದ್ದರೆ ಮುಂದೇನು?  ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

Published : May 29, 2020, 12:14 PM IST

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಮೇ. 29): ನಮ್ಮ ಸೋದರರ ಶ್ರೇಯೋಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಾರಣ. ಒಂದು ವೇಳೆ ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡದಿದ್ದರೆ ನಮ್ಮ ಮುಂದಿನ ನಡೆಯನ್ನು ರಾಜ್ಯದ ಜನ ನಿರ್ಧರಿಸುತ್ತಾರೆ ಎಂದು ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಗುಡುಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮಗೆ ಕೊಟ್ಟಮಾತನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಉಮೇಶ್‌ ಕತ್ತಿ ನೆನಪು ಮಾಡಿದ್ದಾರೆ.  ನಮ್ಮನ್ನು ಪಕ್ಷ ಬೆಳಸಿದೆ. ನಮಗೆ ಅನ್ಯಾಯವಾದಾಗ ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ನೇರವಾಗಿ ಪ್ರಶ್ನಿಸುತ್ತೇವೆ. ನನಗೆ ರಾಜ್ಯಸಭಾ ಟಿಕೆಟ್‌ ನೀಡುವಂತೆ ನನ್ನ ಪರವಾಗಿ ಮುಖ್ಯಮಂತ್ರಿ ಸೋದರ ಮನವಿ ಮಾಡಿದ್ದಾರೆ ಎಂದು ಹೇಳಿದರು.

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!