ಬೇಡಿಕೆ ಈಡೇರದಿದ್ದರೆ ಮುಂದೇನು?  ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

Published : May 29, 2020, 12:14 PM IST

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಮೇ. 29): ನಮ್ಮ ಸೋದರರ ಶ್ರೇಯೋಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಾರಣ. ಒಂದು ವೇಳೆ ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡದಿದ್ದರೆ ನಮ್ಮ ಮುಂದಿನ ನಡೆಯನ್ನು ರಾಜ್ಯದ ಜನ ನಿರ್ಧರಿಸುತ್ತಾರೆ ಎಂದು ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಗುಡುಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮಗೆ ಕೊಟ್ಟಮಾತನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಉಮೇಶ್‌ ಕತ್ತಿ ನೆನಪು ಮಾಡಿದ್ದಾರೆ.  ನಮ್ಮನ್ನು ಪಕ್ಷ ಬೆಳಸಿದೆ. ನಮಗೆ ಅನ್ಯಾಯವಾದಾಗ ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ನೇರವಾಗಿ ಪ್ರಶ್ನಿಸುತ್ತೇವೆ. ನನಗೆ ರಾಜ್ಯಸಭಾ ಟಿಕೆಟ್‌ ನೀಡುವಂತೆ ನನ್ನ ಪರವಾಗಿ ಮುಖ್ಯಮಂತ್ರಿ ಸೋದರ ಮನವಿ ಮಾಡಿದ್ದಾರೆ ಎಂದು ಹೇಳಿದರು.

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!