ಬೇಡಿಕೆ ಈಡೇರದಿದ್ದರೆ ಮುಂದೇನು?  ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!

Published : May 29, 2020, 12:14 PM IST

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಮೇ. 29): ನಮ್ಮ ಸೋದರರ ಶ್ರೇಯೋಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಾರಣ. ಒಂದು ವೇಳೆ ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡದಿದ್ದರೆ ನಮ್ಮ ಮುಂದಿನ ನಡೆಯನ್ನು ರಾಜ್ಯದ ಜನ ನಿರ್ಧರಿಸುತ್ತಾರೆ ಎಂದು ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಗುಡುಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮಗೆ ಕೊಟ್ಟಮಾತನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಉಮೇಶ್‌ ಕತ್ತಿ ನೆನಪು ಮಾಡಿದ್ದಾರೆ.  ನಮ್ಮನ್ನು ಪಕ್ಷ ಬೆಳಸಿದೆ. ನಮಗೆ ಅನ್ಯಾಯವಾದಾಗ ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ನೇರವಾಗಿ ಪ್ರಶ್ನಿಸುತ್ತೇವೆ. ನನಗೆ ರಾಜ್ಯಸಭಾ ಟಿಕೆಟ್‌ ನೀಡುವಂತೆ ನನ್ನ ಪರವಾಗಿ ಮುಖ್ಯಮಂತ್ರಿ ಸೋದರ ಮನವಿ ಮಾಡಿದ್ದಾರೆ ಎಂದು ಹೇಳಿದರು.

ನಮ್ಮ ಸೋದರರ ಪ್ರಗತಿಗೆ ಮುಖ್ಯಮಂತ್ರಿಗಳು ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ನಮಗೆ ಕೊಟ್ಟಿರುವ ಮಾತನ್ನು ಈಡೇರಿಸುವಂತೆ ಕೇಳಿದ್ದೇವೆ. ಮಾತು ತಪ್ಪಿದರೆ ಮುಂದಿನ ನಮ್ಮ ರಾಜಕೀಯ ನಿರ್ಧಾರವನ್ನು ಜನರು ತೀರ್ಮಾನಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!