Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Published : Mar 09, 2024, 12:15 PM ISTUpdated : Mar 09, 2024, 12:16 PM IST

ಬಾಂಬ್ ಸ್ಫೋಟವಾದ ಜಾಗದಲ್ಲಿ ಹೋಮ ಹವನ..!
ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು ರಾಮೇಶ್ವರಂ ಕೆಫೆ ಸ್ಫೋಟ..!
ಆತಂಕದಿಂದ ಹೊರ ಬಂದಿದ್ದು ಹೇಗೆ ಕೆಫೆ ಮಾಲೀಕರು..? 

ರಾಜ್ಯವನ್ನೇ ಬೆಚ್ಚಿಬೀಳಿಸಿದ ಸ್ಫೋಟ ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್. 10 ವರ್ಷಗಳ ನಂತರ ಬೆಂಗಳೂರು(Bengaluru) ಮತ್ತೊಂದು ಬಾಂಬ್ ಆಘಾತಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಖ್ಯಾತ ಕೆಫೆ ರಾಮೇಶ್ವರಂ(Rameswaram Cafe) ಭಯ ಗೂಡಾಗಿತ್ತು. ಶಿವರಾತ್ರಿಯ ಈ ದಿನದಂದು ರಾಮೇಶ್ವರಂ ಕೆಫೆ ಮತ್ತೆ ಓಪನ್ ಆಗಿದೆ. ತುಂಬಾ ಗ್ರಾಂಡ್ ಆಗಿಯೇ ಪುನಾರಂಭಗೊಂಡಿದೆ. ರಾಮೇಶ್ವರಂ ಕೆಫೆ, ಈ ಹೆಸರನ್ನ ಬೇರೆ ಊರಿನವರು ಈ ಹಿಂದೆ ಅದೆಷ್ಟು ಸಲ ಕೇಳಿದ್ರೋ ಗೊತ್ತಿಲ್ಲ. ಆದ್ರೆ ಬೆಂಗಳೂರಿಗರ ಪಾಲಿಗೆ ಇದು ಫೇಮಸ್ ಹೋಟೆಲ್. ನೋಡನೋಡುತ್ತಲೇ ಖ್ಯಾತಿಯ ಉತ್ತುಂಗಕ್ಕೇರಿದ್ದ ಆಹಾರ ಸಂಸ್ಥೆ ಇದು. ಮೊನ್ನೆ ತನಕ ತುಪ್ಪ ಸವರಿದ ದೋಸೆಯಿಂದ, ವಿಶಿಷ್ಟ ವಿಭಿನ್ನ ಖಾದ್ಯದಿಂದ ಹೆಸರು ಮಾಡಿದ್ದ ಹೋಟೆಲ್ ಇದು. ಬೆಂಗಳೂರಿನ ಫೇಮಸ್ ಮೆಜಸ್ಟಿಕ್ ಬಸ್ ಸ್ಟಾಂಡ್ ಇದ್ಯಲ್ಲಾ, ಅದನ್ನ ಬೆಂಗಳೂರಿನ ಹೃದಯಭಾಗ ಅಂತ ಕನ್ಸಿಡರ್ ಮಾಡಿದ್ರೆ, ಅಲ್ಲಿಂದ ಸುಮಾರು 20-21 ಕಿಲೋಮೀಟರ್ ದೂರದಲ್ಲಿರೋ ಹೋಟೆಲ್ ಇದು. ಭಯಾನಕ ಸ್ಫೋಟಕ್ಕೆ(Bomb Blast) ತುತ್ತಾಗಿ, ಛಿದ್ರವಾಗಿದ್ದ ಈ ಹೋಟೆಲ್, ಬೆಂಗಳೂರಿನ ಲ್ಯಾಂಡ್ಮಾರ್ಕುಗಳ ಪೈಕಿ ಒಂದು. ಆದ್ರೆ ಅದನ್ನ ನಾಶ ಮಾಡೋಕೆ ನಿರ್ಧರಿಸಿಕೊಂಡು ಬಂದುಬಿಟ್ಟಿದ್ದ ಒಬ್ಬ ದುಷ್ಕರ್ಮಿ.

ಇದನ್ನೂ ವೀಕ್ಷಿಸಿ:  ಡಾ.ಮಂಜುನಾಥ್‌ ರಾಜಕೀಯಕ್ಕೆ ಬರ್ತಾರಾ? ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಆಹ್ವಾನ ನೀಡಿದ ವಿಜಯೇಂದ್ರ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more