Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Published : Mar 09, 2024, 12:15 PM ISTUpdated : Mar 09, 2024, 12:16 PM IST

ಬಾಂಬ್ ಸ್ಫೋಟವಾದ ಜಾಗದಲ್ಲಿ ಹೋಮ ಹವನ..!
ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು ರಾಮೇಶ್ವರಂ ಕೆಫೆ ಸ್ಫೋಟ..!
ಆತಂಕದಿಂದ ಹೊರ ಬಂದಿದ್ದು ಹೇಗೆ ಕೆಫೆ ಮಾಲೀಕರು..? 

ರಾಜ್ಯವನ್ನೇ ಬೆಚ್ಚಿಬೀಳಿಸಿದ ಸ್ಫೋಟ ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್. 10 ವರ್ಷಗಳ ನಂತರ ಬೆಂಗಳೂರು(Bengaluru) ಮತ್ತೊಂದು ಬಾಂಬ್ ಆಘಾತಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಖ್ಯಾತ ಕೆಫೆ ರಾಮೇಶ್ವರಂ(Rameswaram Cafe) ಭಯ ಗೂಡಾಗಿತ್ತು. ಶಿವರಾತ್ರಿಯ ಈ ದಿನದಂದು ರಾಮೇಶ್ವರಂ ಕೆಫೆ ಮತ್ತೆ ಓಪನ್ ಆಗಿದೆ. ತುಂಬಾ ಗ್ರಾಂಡ್ ಆಗಿಯೇ ಪುನಾರಂಭಗೊಂಡಿದೆ. ರಾಮೇಶ್ವರಂ ಕೆಫೆ, ಈ ಹೆಸರನ್ನ ಬೇರೆ ಊರಿನವರು ಈ ಹಿಂದೆ ಅದೆಷ್ಟು ಸಲ ಕೇಳಿದ್ರೋ ಗೊತ್ತಿಲ್ಲ. ಆದ್ರೆ ಬೆಂಗಳೂರಿಗರ ಪಾಲಿಗೆ ಇದು ಫೇಮಸ್ ಹೋಟೆಲ್. ನೋಡನೋಡುತ್ತಲೇ ಖ್ಯಾತಿಯ ಉತ್ತುಂಗಕ್ಕೇರಿದ್ದ ಆಹಾರ ಸಂಸ್ಥೆ ಇದು. ಮೊನ್ನೆ ತನಕ ತುಪ್ಪ ಸವರಿದ ದೋಸೆಯಿಂದ, ವಿಶಿಷ್ಟ ವಿಭಿನ್ನ ಖಾದ್ಯದಿಂದ ಹೆಸರು ಮಾಡಿದ್ದ ಹೋಟೆಲ್ ಇದು. ಬೆಂಗಳೂರಿನ ಫೇಮಸ್ ಮೆಜಸ್ಟಿಕ್ ಬಸ್ ಸ್ಟಾಂಡ್ ಇದ್ಯಲ್ಲಾ, ಅದನ್ನ ಬೆಂಗಳೂರಿನ ಹೃದಯಭಾಗ ಅಂತ ಕನ್ಸಿಡರ್ ಮಾಡಿದ್ರೆ, ಅಲ್ಲಿಂದ ಸುಮಾರು 20-21 ಕಿಲೋಮೀಟರ್ ದೂರದಲ್ಲಿರೋ ಹೋಟೆಲ್ ಇದು. ಭಯಾನಕ ಸ್ಫೋಟಕ್ಕೆ(Bomb Blast) ತುತ್ತಾಗಿ, ಛಿದ್ರವಾಗಿದ್ದ ಈ ಹೋಟೆಲ್, ಬೆಂಗಳೂರಿನ ಲ್ಯಾಂಡ್ಮಾರ್ಕುಗಳ ಪೈಕಿ ಒಂದು. ಆದ್ರೆ ಅದನ್ನ ನಾಶ ಮಾಡೋಕೆ ನಿರ್ಧರಿಸಿಕೊಂಡು ಬಂದುಬಿಟ್ಟಿದ್ದ ಒಬ್ಬ ದುಷ್ಕರ್ಮಿ.

ಇದನ್ನೂ ವೀಕ್ಷಿಸಿ:  ಡಾ.ಮಂಜುನಾಥ್‌ ರಾಜಕೀಯಕ್ಕೆ ಬರ್ತಾರಾ? ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಆಹ್ವಾನ ನೀಡಿದ ವಿಜಯೇಂದ್ರ !

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more