Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

Published : Mar 09, 2024, 12:15 PM ISTUpdated : Mar 09, 2024, 12:16 PM IST

ಬಾಂಬ್ ಸ್ಫೋಟವಾದ ಜಾಗದಲ್ಲಿ ಹೋಮ ಹವನ..!
ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು ರಾಮೇಶ್ವರಂ ಕೆಫೆ ಸ್ಫೋಟ..!
ಆತಂಕದಿಂದ ಹೊರ ಬಂದಿದ್ದು ಹೇಗೆ ಕೆಫೆ ಮಾಲೀಕರು..? 

ರಾಜ್ಯವನ್ನೇ ಬೆಚ್ಚಿಬೀಳಿಸಿದ ಸ್ಫೋಟ ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್. 10 ವರ್ಷಗಳ ನಂತರ ಬೆಂಗಳೂರು(Bengaluru) ಮತ್ತೊಂದು ಬಾಂಬ್ ಆಘಾತಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಖ್ಯಾತ ಕೆಫೆ ರಾಮೇಶ್ವರಂ(Rameswaram Cafe) ಭಯ ಗೂಡಾಗಿತ್ತು. ಶಿವರಾತ್ರಿಯ ಈ ದಿನದಂದು ರಾಮೇಶ್ವರಂ ಕೆಫೆ ಮತ್ತೆ ಓಪನ್ ಆಗಿದೆ. ತುಂಬಾ ಗ್ರಾಂಡ್ ಆಗಿಯೇ ಪುನಾರಂಭಗೊಂಡಿದೆ. ರಾಮೇಶ್ವರಂ ಕೆಫೆ, ಈ ಹೆಸರನ್ನ ಬೇರೆ ಊರಿನವರು ಈ ಹಿಂದೆ ಅದೆಷ್ಟು ಸಲ ಕೇಳಿದ್ರೋ ಗೊತ್ತಿಲ್ಲ. ಆದ್ರೆ ಬೆಂಗಳೂರಿಗರ ಪಾಲಿಗೆ ಇದು ಫೇಮಸ್ ಹೋಟೆಲ್. ನೋಡನೋಡುತ್ತಲೇ ಖ್ಯಾತಿಯ ಉತ್ತುಂಗಕ್ಕೇರಿದ್ದ ಆಹಾರ ಸಂಸ್ಥೆ ಇದು. ಮೊನ್ನೆ ತನಕ ತುಪ್ಪ ಸವರಿದ ದೋಸೆಯಿಂದ, ವಿಶಿಷ್ಟ ವಿಭಿನ್ನ ಖಾದ್ಯದಿಂದ ಹೆಸರು ಮಾಡಿದ್ದ ಹೋಟೆಲ್ ಇದು. ಬೆಂಗಳೂರಿನ ಫೇಮಸ್ ಮೆಜಸ್ಟಿಕ್ ಬಸ್ ಸ್ಟಾಂಡ್ ಇದ್ಯಲ್ಲಾ, ಅದನ್ನ ಬೆಂಗಳೂರಿನ ಹೃದಯಭಾಗ ಅಂತ ಕನ್ಸಿಡರ್ ಮಾಡಿದ್ರೆ, ಅಲ್ಲಿಂದ ಸುಮಾರು 20-21 ಕಿಲೋಮೀಟರ್ ದೂರದಲ್ಲಿರೋ ಹೋಟೆಲ್ ಇದು. ಭಯಾನಕ ಸ್ಫೋಟಕ್ಕೆ(Bomb Blast) ತುತ್ತಾಗಿ, ಛಿದ್ರವಾಗಿದ್ದ ಈ ಹೋಟೆಲ್, ಬೆಂಗಳೂರಿನ ಲ್ಯಾಂಡ್ಮಾರ್ಕುಗಳ ಪೈಕಿ ಒಂದು. ಆದ್ರೆ ಅದನ್ನ ನಾಶ ಮಾಡೋಕೆ ನಿರ್ಧರಿಸಿಕೊಂಡು ಬಂದುಬಿಟ್ಟಿದ್ದ ಒಬ್ಬ ದುಷ್ಕರ್ಮಿ.

ಇದನ್ನೂ ವೀಕ್ಷಿಸಿ:  ಡಾ.ಮಂಜುನಾಥ್‌ ರಾಜಕೀಯಕ್ಕೆ ಬರ್ತಾರಾ? ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಆಹ್ವಾನ ನೀಡಿದ ವಿಜಯೇಂದ್ರ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more