Jun 3, 2020, 4:06 PM IST
ಬೆಂಗಳೂರು(ಜೂ.03): ಲ್ಯಾಬ್ನಲ್ಲಿ ಮಹಾಮಾರಿ ಕೊರೋನಾ ಟೆಸ್ಟ್ಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಾದರಾಯನಪುರರದಲ್ಲಿ ರ್ಯಾಂಡಮ್ ಟೆಸ್ಟ್ ಅನ್ನು ನಿಲ್ಲಿಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ರತಿಯೊಂದು ಸ್ಯಾಂಪಲ್ಗಳ ವರದಿ ಬರಲು ಮೂರರಿಂದ ನಾಲ್ಕು ದಿನಗಳ ಕಾಲ ಕಾಯಬೇಕಾಗಿದೆ.
ಕರಾವಳಿ ಜಿಲ್ಲೆಗಳ ಮೇಲೆ ನಿಸರ್ಗ ಚಂಡಮಾರುತದ ಎಫೆಕ್ಟ್: ಸಮುದ್ರದಲ್ಲಿ ಮುಳುಗಿದ ಬೋಟ್
ಬೇರೆ ಬೇರೆ ಕಡೆಯಿಂದ ಸ್ಯಾಂಪಲ್ಗಳ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಲ್ಪ ದಿನದ ಮಟ್ಟಿಗೆ ರ್ಯಾಂಡಮ್ ಟೆಸ್ಟ್ ಅನ್ನು ನಿಲ್ಲಿಸಲು ಪಾಲಿಕೆ ನಿರ್ಧರಿಸಿದೆ.