News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

Published : Mar 06, 2025, 11:42 PM ISTUpdated : Mar 07, 2025, 07:02 AM IST

ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, ಆಕೆಯ ಹಿಂದೆ ಪ್ರಭಾವಿಗಳ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಒಂದು ಕೆಜಿ ಚಿನ್ನಕ್ಕೆ 1 ಲಕ್ಷ ಕಮಿಷನ್ ಪಡೆಯುತ್ತಿದ್ದ ರನ್ಯಾ, ಈ ಬಾರಿ 14 ಲಕ್ಷ ಪಡೆಯಬೇಕಿತ್ತು. ಆಕೆಯ ದುಬೈ ಪ್ರವಾಸದ ಖರ್ಚನ್ನೂ ಅವರೇ ನೋಡಿಕೊಳ್ಳುತ್ತಿದ್ದರು.

ಬೆಂಗಳೂರು (ಮಾ.6): ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಹಿಂದೆ ಪ್ರಭಾವಿಗಳ ಪಾತ್ರವಿರುವ ಸಂಶಯ ವ್ಯಕ್ತವಾಗಿದೆ. ಅದರೊಂದಿಗೆ ಬಗೆದಷ್ಟು ರನ್ಯಾ ರಾವ್‌ ಚಿನ್ನದ ಬೇಟೆಯ ಒಂದೊಂದು ಕಥೆಗಳು ಬಯಲಾಗುತ್ತಿವೆ.

ಒಂದು ಕೆಜಿ ಚಿನ್ನವನ್ನು ತಂದುಕೊಟ್ಟರೆ ರನ್ಯಾ ರಾವ್‌ಗೆ ಕಮೀಷನ್‌ ಆಗಿ ಸಿಗುತ್ತಿದ್ದದ್ದು 1 ಲಕ್ಷ ರೂಪಾಯಿ. ಇದಕ್ಕಾಗಿಯೇ ಆಕೆ ಗೋಲ್ಡ್‌ ಡೆಲಿವರಿ ಗರ್ಲ್‌ ಆಗಿ ಕೆಲಸ ಮಾಡುತ್ತಿದ್ದರಾ ಎನ್ನುವ ಅನುಮಾನಗಳು ಬಂದಿವೆ. ರನ್ಯಾ ರಾವ್‌ಗೆ ಈ ಬಾರಿಯ ಚಿನ್ನದ ಕಳ್ಳ ಸಾಗಣೆಗೆ 14 ಲಕ್ಷ ರೂಪಾಯಿ ಸಿಗಬೇಕಿತ್ತು. ಆಕೆಯ ದುಬೈ ಟ್ರಿಪ್‌ಗೂ ಯಾವುದೇ ಖರ್ಚಾಗುತ್ತಿರಲಿಲ್ಲ. ಇದರ ನಡುವೆ ಆಕೆಯ ಹಿಂದೆ ಇರುವ ವ್ಯಕ್ತಿಗಳು ಯಾರು ಅನ್ನೋದರ ಕುತೂಹಲ ಶುರುವಾಗಿದೆ.

ಯಾರು ಗೊತ್ತಾ ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ? ಬೆಂಗಳೂರಿನ ಈ ಪ್ರಸಿದ್ದ ಬಾರ್‌ ಡಿಸೈನ್‌ ಮಾಡಿದ್ದು ಇವರೇ..

ರನ್ಯಾ ರಾವ್‌ಗೆ ಜಾಮೀನು ಅರ್ಜಿ ಕೂಡ ಕೋರ್ಟ್‌ಗೆ ಬಂದಿದ್ದು, ಈ ವೇಳೆ ಡಿಆರ್‌ಐ ಅಧಿಕಾರಿಗಳು ಮಾಡಿರುವ ವಾದವನ್ನು ನೋಡಿದರೆ, ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more