News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

Published : Mar 06, 2025, 11:42 PM ISTUpdated : Mar 07, 2025, 07:02 AM IST

ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, ಆಕೆಯ ಹಿಂದೆ ಪ್ರಭಾವಿಗಳ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಒಂದು ಕೆಜಿ ಚಿನ್ನಕ್ಕೆ 1 ಲಕ್ಷ ಕಮಿಷನ್ ಪಡೆಯುತ್ತಿದ್ದ ರನ್ಯಾ, ಈ ಬಾರಿ 14 ಲಕ್ಷ ಪಡೆಯಬೇಕಿತ್ತು. ಆಕೆಯ ದುಬೈ ಪ್ರವಾಸದ ಖರ್ಚನ್ನೂ ಅವರೇ ನೋಡಿಕೊಳ್ಳುತ್ತಿದ್ದರು.

ಬೆಂಗಳೂರು (ಮಾ.6): ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಹಿಂದೆ ಪ್ರಭಾವಿಗಳ ಪಾತ್ರವಿರುವ ಸಂಶಯ ವ್ಯಕ್ತವಾಗಿದೆ. ಅದರೊಂದಿಗೆ ಬಗೆದಷ್ಟು ರನ್ಯಾ ರಾವ್‌ ಚಿನ್ನದ ಬೇಟೆಯ ಒಂದೊಂದು ಕಥೆಗಳು ಬಯಲಾಗುತ್ತಿವೆ.

ಒಂದು ಕೆಜಿ ಚಿನ್ನವನ್ನು ತಂದುಕೊಟ್ಟರೆ ರನ್ಯಾ ರಾವ್‌ಗೆ ಕಮೀಷನ್‌ ಆಗಿ ಸಿಗುತ್ತಿದ್ದದ್ದು 1 ಲಕ್ಷ ರೂಪಾಯಿ. ಇದಕ್ಕಾಗಿಯೇ ಆಕೆ ಗೋಲ್ಡ್‌ ಡೆಲಿವರಿ ಗರ್ಲ್‌ ಆಗಿ ಕೆಲಸ ಮಾಡುತ್ತಿದ್ದರಾ ಎನ್ನುವ ಅನುಮಾನಗಳು ಬಂದಿವೆ. ರನ್ಯಾ ರಾವ್‌ಗೆ ಈ ಬಾರಿಯ ಚಿನ್ನದ ಕಳ್ಳ ಸಾಗಣೆಗೆ 14 ಲಕ್ಷ ರೂಪಾಯಿ ಸಿಗಬೇಕಿತ್ತು. ಆಕೆಯ ದುಬೈ ಟ್ರಿಪ್‌ಗೂ ಯಾವುದೇ ಖರ್ಚಾಗುತ್ತಿರಲಿಲ್ಲ. ಇದರ ನಡುವೆ ಆಕೆಯ ಹಿಂದೆ ಇರುವ ವ್ಯಕ್ತಿಗಳು ಯಾರು ಅನ್ನೋದರ ಕುತೂಹಲ ಶುರುವಾಗಿದೆ.

ಯಾರು ಗೊತ್ತಾ ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ? ಬೆಂಗಳೂರಿನ ಈ ಪ್ರಸಿದ್ದ ಬಾರ್‌ ಡಿಸೈನ್‌ ಮಾಡಿದ್ದು ಇವರೇ..

ರನ್ಯಾ ರಾವ್‌ಗೆ ಜಾಮೀನು ಅರ್ಜಿ ಕೂಡ ಕೋರ್ಟ್‌ಗೆ ಬಂದಿದ್ದು, ಈ ವೇಳೆ ಡಿಆರ್‌ಐ ಅಧಿಕಾರಿಗಳು ಮಾಡಿರುವ ವಾದವನ್ನು ನೋಡಿದರೆ, ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more