ಎಲ್ಲಿದ್ದೀಯಪ್ಪಾ ಪ್ರಜ್ವಲ್?: 20 ದಿನಗಳಿಂದ ಅಜ್ಞಾತವಾಸ, ನಿತ್ಯಾನಂದನ ದಾರಿ ತುಳಿತಾನಾ ಪೆನ್‌ಡ್ರೈವ್ ವೀರ?

ಎಲ್ಲಿದ್ದೀಯಪ್ಪಾ ಪ್ರಜ್ವಲ್?: 20 ದಿನಗಳಿಂದ ಅಜ್ಞಾತವಾಸ, ನಿತ್ಯಾನಂದನ ದಾರಿ ತುಳಿತಾನಾ ಪೆನ್‌ಡ್ರೈವ್ ವೀರ?

Published : May 17, 2024, 11:47 AM IST

ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಸೇಫ್ ಆಗಿ ಇರುವಂತೆ ಮಾಡಿರೋದು ಅವರ ಕೈಯಲ್ಲಿರೋ ರಾಜತಾಂತ್ರಿಕ ಪಾಸ್‌ಪೋರ್ಸ್. ಪಾಸ್‌ಪೋರ್ಟ್ ವ್ಯಾಲಿಟಿಡಿ ಮುಗಿದ್ರೂ ಪ್ರಜ್ವಲ್ ರೇವಣ್ಣ ವಾಪಸ್ ಬಂದೇ ಬರ್ತಾರೆ ಅನ್ನೋದಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಯಾಕಂದ್ರೆ ಫಾರಿನ್‌ನಲ್ಲೇ ಇರಲು ಪ್ರಜ್ವಲ್ ರೇವಣ್ಣ ಮುಂದೆ ಮತ್ತೆರಡು ಅಸ್ತ್ರಗಳಿದ್ದಾವೆ. 

ಬೆಂಗಳೂರು(ಮೇ.17):  20 ದಿನಗಳಿಂದ ಅಜ್ಞಾತವಾಸ, ಎಲ್ಲಿ ಹೋಗಿದ್ದೀಯಪ್ಪ ಪ್ರಜ್ವಲ್ ರೇವಣ್ಣ..? 5 ಬಾರಿ ಬುಕ್ ಆಗಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಆಗಿದ್ದೇಕೆ..? ಮನೆಯವರಿಗೂ ಗೊತ್ತಿಲ್ಲ.. ದಳಪತಿಗಳಿಗೂ ಸುಳಿವೇ ಇಲ್ಲ..! ನಿತ್ಯಾನಂದನ ದಾರಿ ತುಳಿತಾನಾ ಹಾಸನದ ಪೆನ್’ಡ್ರೈವ್ ವೀರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಅಜ್ಞಾತವಾಸಿ.

ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಸೇಫ್ ಆಗಿ ಇರುವಂತೆ ಮಾಡಿರೋದು ಅವರ ಕೈಯಲ್ಲಿರೋ ರಾಜತಾಂತ್ರಿಕ ಪಾಸ್‌ಪೋರ್ಸ್. ಪಾಸ್‌ಪೋರ್ಟ್ ವ್ಯಾಲಿಟಿಡಿ ಮುಗಿದ್ರೂ ಪ್ರಜ್ವಲ್ ರೇವಣ್ಣ ವಾಪಸ್ ಬಂದೇ ಬರ್ತಾರೆ ಅನ್ನೋದಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಯಾಕಂದ್ರೆ ಫಾರಿನ್‌ನಲ್ಲೇ ಇರಲು ಪ್ರಜ್ವಲ್ ರೇವಣ್ಣ ಮುಂದೆ ಮತ್ತೆರಡು ಅಸ್ತ್ರಗಳಿದ್ದಾವೆ. ಅದೇ ಅಸೈಲಮ್ ಅಸ್ತ್ರ ಮತ್ತು ನಿತ್ಯಾನಂದನ ದಾರಿ.. ಅಷ್ಟಕ್ಕೂ ಏನಿದರ ಗುಟ್ಟು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧಿಸಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ಗೆದ್ದರೆ, ಆಗ್ಲಾದ್ರೂ ವಿದೇಶದಿಂದ ವಾಪಸ್ ಬರ್ತಾರಾ..? ಆರು ತಿಂಗಳೊಳಗೆ ಬರ್ಲೇಬೇಕು. ಯಾಕ್ ಗೊತ್ತಾ..? ಈ ಕುತೂಹಲದ ಪ್ರಶ್ನೆಗೆ ಇಂಟ್ರೆಸ್ಟಿಂಗ್ ಉತ್ತರ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more