ಎಲ್ಲಿದ್ದೀಯಪ್ಪಾ ಪ್ರಜ್ವಲ್?: 20 ದಿನಗಳಿಂದ ಅಜ್ಞಾತವಾಸ, ನಿತ್ಯಾನಂದನ ದಾರಿ ತುಳಿತಾನಾ ಪೆನ್‌ಡ್ರೈವ್ ವೀರ?

ಎಲ್ಲಿದ್ದೀಯಪ್ಪಾ ಪ್ರಜ್ವಲ್?: 20 ದಿನಗಳಿಂದ ಅಜ್ಞಾತವಾಸ, ನಿತ್ಯಾನಂದನ ದಾರಿ ತುಳಿತಾನಾ ಪೆನ್‌ಡ್ರೈವ್ ವೀರ?

Published : May 17, 2024, 11:47 AM IST

ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಸೇಫ್ ಆಗಿ ಇರುವಂತೆ ಮಾಡಿರೋದು ಅವರ ಕೈಯಲ್ಲಿರೋ ರಾಜತಾಂತ್ರಿಕ ಪಾಸ್‌ಪೋರ್ಸ್. ಪಾಸ್‌ಪೋರ್ಟ್ ವ್ಯಾಲಿಟಿಡಿ ಮುಗಿದ್ರೂ ಪ್ರಜ್ವಲ್ ರೇವಣ್ಣ ವಾಪಸ್ ಬಂದೇ ಬರ್ತಾರೆ ಅನ್ನೋದಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಯಾಕಂದ್ರೆ ಫಾರಿನ್‌ನಲ್ಲೇ ಇರಲು ಪ್ರಜ್ವಲ್ ರೇವಣ್ಣ ಮುಂದೆ ಮತ್ತೆರಡು ಅಸ್ತ್ರಗಳಿದ್ದಾವೆ. 

ಬೆಂಗಳೂರು(ಮೇ.17):  20 ದಿನಗಳಿಂದ ಅಜ್ಞಾತವಾಸ, ಎಲ್ಲಿ ಹೋಗಿದ್ದೀಯಪ್ಪ ಪ್ರಜ್ವಲ್ ರೇವಣ್ಣ..? 5 ಬಾರಿ ಬುಕ್ ಆಗಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಆಗಿದ್ದೇಕೆ..? ಮನೆಯವರಿಗೂ ಗೊತ್ತಿಲ್ಲ.. ದಳಪತಿಗಳಿಗೂ ಸುಳಿವೇ ಇಲ್ಲ..! ನಿತ್ಯಾನಂದನ ದಾರಿ ತುಳಿತಾನಾ ಹಾಸನದ ಪೆನ್’ಡ್ರೈವ್ ವೀರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಅಜ್ಞಾತವಾಸಿ.

ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಸೇಫ್ ಆಗಿ ಇರುವಂತೆ ಮಾಡಿರೋದು ಅವರ ಕೈಯಲ್ಲಿರೋ ರಾಜತಾಂತ್ರಿಕ ಪಾಸ್‌ಪೋರ್ಸ್. ಪಾಸ್‌ಪೋರ್ಟ್ ವ್ಯಾಲಿಟಿಡಿ ಮುಗಿದ್ರೂ ಪ್ರಜ್ವಲ್ ರೇವಣ್ಣ ವಾಪಸ್ ಬಂದೇ ಬರ್ತಾರೆ ಅನ್ನೋದಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಯಾಕಂದ್ರೆ ಫಾರಿನ್‌ನಲ್ಲೇ ಇರಲು ಪ್ರಜ್ವಲ್ ರೇವಣ್ಣ ಮುಂದೆ ಮತ್ತೆರಡು ಅಸ್ತ್ರಗಳಿದ್ದಾವೆ. ಅದೇ ಅಸೈಲಮ್ ಅಸ್ತ್ರ ಮತ್ತು ನಿತ್ಯಾನಂದನ ದಾರಿ.. ಅಷ್ಟಕ್ಕೂ ಏನಿದರ ಗುಟ್ಟು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧಿಸಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ಗೆದ್ದರೆ, ಆಗ್ಲಾದ್ರೂ ವಿದೇಶದಿಂದ ವಾಪಸ್ ಬರ್ತಾರಾ..? ಆರು ತಿಂಗಳೊಳಗೆ ಬರ್ಲೇಬೇಕು. ಯಾಕ್ ಗೊತ್ತಾ..? ಈ ಕುತೂಹಲದ ಪ್ರಶ್ನೆಗೆ ಇಂಟ್ರೆಸ್ಟಿಂಗ್ ಉತ್ತರ ಇಲ್ಲಿದೆ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more