ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!