ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!