ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!