ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!