ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!