ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

Suvarna News   | Asianet News
Published : Sep 08, 2021, 02:39 PM ISTUpdated : Sep 08, 2021, 02:49 PM IST

'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ:  ಪ್ರಶಾಂತ್ ಸಂಬರಗಿ 

ಬೆಂಗಳೂರು (ಸೆ. 08): 'ಅನುಶ್ರೀ ವಿರುದ್ಧದ ಡ್ರಗ್ ಕೇಸ್ ಮರು ತನಿಖೆಯಾಗಬೇಕು. ಅನುಶ್ರೀಯವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದರೆ ಅರೆಸ್ಟ್ ಆಗುವುದು ಖಚಿತ. ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ, ಮಾಜಿ ಮುಖ್ಯಮಂತ್ರಿಗಳು ಬಚಾವ್ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. 

ಅನುಶ್ರೀ ಡ್ರಗ್ಸ್ ಸೇವನೆ ಜೊತೆ ಪೆಡ್ಲಿಂಗ್ ಕೂಡಾ ಮಾಡ್ತಿದ್ದರು ಎಂದು ತರುಣ್ ಹೇಳಿದ್ದಾರೆ. ತರುಣ್‌ನ್ನು ವೀಕ್ ಮಾಡಿದರೆ ಅನುಶ್ರೀ ಬಚಾವಾಗ್ತಾರೆ ಎಂದು ಪ್ಲ್ಯಾನ್ ಮಾಡಲಾಗಿದೆ. ತರುಣ್ ಹೆಸರು ಚಾರ್ಜ್‌ಶೀಟಲ್ಲಿ ಯಾಕಿಲ್ಲ..? ಎಂದು ಸಂಬರ್ಗಿ ಪ್ರಶ್ನಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!