ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

Published : Oct 09, 2020, 05:35 PM ISTUpdated : Oct 09, 2020, 05:41 PM IST

2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 

ಬೆಂಗಳೂರು (ಅ. 09): 2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 22, 27, 506 ರೈತರು ಇದರ ಫಲಾನುಭವಿಗಳಾಗಿದ್ದರು.

ಇವರು ಒಟ್ಟು ಸಾಲ 8 ಸಾವಿರ ಕೋಟಿಯಿತ್ತು. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಎಂದು ನೋಡುವುದಾದರೆ ಅಚ್ಚರಿಯಾಗುತ್ತದೆ. ಬಹಳಷ್ಟು ಫಲಾನುಭವಿಗಳಿಗೆ ಇದು ತಲುಪಿಯೇ ಇಲ್ಲ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಹಣ ಗುಳುಂ ಸ್ವಾಹ ಆಗಿದೆ. ಸುವರ್ಣ ನ್ಯೂಸ್‌ ಸ್ಟಿಂಗ್ ಆಪರೇಶನ್‌ನಲ್ಲಿ ಇದು ಬಯಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು, ಮಾಜಿ ಸಿಎಂ ಸಿದ್ದರಾಮಯ್ಯನವರು ಇದನ್ನು ನೋಡಲೇಬೇಕು..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!