ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

Published : Oct 09, 2020, 05:35 PM ISTUpdated : Oct 09, 2020, 05:41 PM IST

2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 

ಬೆಂಗಳೂರು (ಅ. 09): 2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 22, 27, 506 ರೈತರು ಇದರ ಫಲಾನುಭವಿಗಳಾಗಿದ್ದರು.

ಇವರು ಒಟ್ಟು ಸಾಲ 8 ಸಾವಿರ ಕೋಟಿಯಿತ್ತು. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಎಂದು ನೋಡುವುದಾದರೆ ಅಚ್ಚರಿಯಾಗುತ್ತದೆ. ಬಹಳಷ್ಟು ಫಲಾನುಭವಿಗಳಿಗೆ ಇದು ತಲುಪಿಯೇ ಇಲ್ಲ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಹಣ ಗುಳುಂ ಸ್ವಾಹ ಆಗಿದೆ. ಸುವರ್ಣ ನ್ಯೂಸ್‌ ಸ್ಟಿಂಗ್ ಆಪರೇಶನ್‌ನಲ್ಲಿ ಇದು ಬಯಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು, ಮಾಜಿ ಸಿಎಂ ಸಿದ್ದರಾಮಯ್ಯನವರು ಇದನ್ನು ನೋಡಲೇಬೇಕು..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!