ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

Published : Oct 05, 2020, 02:04 PM IST

ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಬೆಂಗಳೂರು(ಅ.05) ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಈ ಹಿಂದೆ ಡಿಕೆಶಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲೇ ಡಿಕೆಶಿ ಅಕ್ರಮ ಹಣ ಸಂಪಾದನೆಯ ಹಾಗೂ 44ಕೋಟಿ ನಗದು ವರ್ಗಾವಣೆಯ ಬಗ್ಗೆ ದಾಖಲೆಗಳು ಅಧಿಕಾರಿಗಳಿಗೆ ಸಿಕ್ಕಿದ್ದವು.ಡಿಕೆಶಿ ಇಂಧನ ಸಚಿವರಾಗಿದ್ದಾಗ ಈ ಅಕ್ರಮ ನಡೆಸಿದ್ದರೆನ್ನಲಾಘಿದ್ದು, ಇದಕ್ಕೆ ಸರ್ಕಾರಿ ಅಧಿಕಾರಿಗಳನ್ನೂ ಬಳಸಿಕೊಂಡಿದ್ದರೆಂಬ ಆರೋಪ ಕೇಳಿ ಬಂದಿತ್ತು, ಹೀಗೆ ಭ್ರಷ್ಟಾಚಾರ ನಡೆದಿರಬಹುದೆಂಬ ಅಂದಾಜಿನ ಮೇರೆಗೆ ಸಿಬಿಐಗೆ ಮಾಹಿತಿ ವರ್ಗಾವಣೆಯಾಗಿ ಈ ದಾಲಿ ನಡೆದಿದೆ ಎನ್ನಲಾಘಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ವಿಡಿಯೋದಲ್ಲಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!