ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

Published : Oct 05, 2020, 02:04 PM IST

ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಬೆಂಗಳೂರು(ಅ.05) ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಈ ಹಿಂದೆ ಡಿಕೆಶಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲೇ ಡಿಕೆಶಿ ಅಕ್ರಮ ಹಣ ಸಂಪಾದನೆಯ ಹಾಗೂ 44ಕೋಟಿ ನಗದು ವರ್ಗಾವಣೆಯ ಬಗ್ಗೆ ದಾಖಲೆಗಳು ಅಧಿಕಾರಿಗಳಿಗೆ ಸಿಕ್ಕಿದ್ದವು.ಡಿಕೆಶಿ ಇಂಧನ ಸಚಿವರಾಗಿದ್ದಾಗ ಈ ಅಕ್ರಮ ನಡೆಸಿದ್ದರೆನ್ನಲಾಘಿದ್ದು, ಇದಕ್ಕೆ ಸರ್ಕಾರಿ ಅಧಿಕಾರಿಗಳನ್ನೂ ಬಳಸಿಕೊಂಡಿದ್ದರೆಂಬ ಆರೋಪ ಕೇಳಿ ಬಂದಿತ್ತು, ಹೀಗೆ ಭ್ರಷ್ಟಾಚಾರ ನಡೆದಿರಬಹುದೆಂಬ ಅಂದಾಜಿನ ಮೇರೆಗೆ ಸಿಬಿಐಗೆ ಮಾಹಿತಿ ವರ್ಗಾವಣೆಯಾಗಿ ಈ ದಾಲಿ ನಡೆದಿದೆ ಎನ್ನಲಾಘಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ವಿಡಿಯೋದಲ್ಲಿ

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?