ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

Published : Oct 05, 2020, 02:04 PM IST

ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಬೆಂಗಳೂರು(ಅ.05) ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಈ ಹಿಂದೆ ಡಿಕೆಶಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲೇ ಡಿಕೆಶಿ ಅಕ್ರಮ ಹಣ ಸಂಪಾದನೆಯ ಹಾಗೂ 44ಕೋಟಿ ನಗದು ವರ್ಗಾವಣೆಯ ಬಗ್ಗೆ ದಾಖಲೆಗಳು ಅಧಿಕಾರಿಗಳಿಗೆ ಸಿಕ್ಕಿದ್ದವು.ಡಿಕೆಶಿ ಇಂಧನ ಸಚಿವರಾಗಿದ್ದಾಗ ಈ ಅಕ್ರಮ ನಡೆಸಿದ್ದರೆನ್ನಲಾಘಿದ್ದು, ಇದಕ್ಕೆ ಸರ್ಕಾರಿ ಅಧಿಕಾರಿಗಳನ್ನೂ ಬಳಸಿಕೊಂಡಿದ್ದರೆಂಬ ಆರೋಪ ಕೇಳಿ ಬಂದಿತ್ತು, ಹೀಗೆ ಭ್ರಷ್ಟಾಚಾರ ನಡೆದಿರಬಹುದೆಂಬ ಅಂದಾಜಿನ ಮೇರೆಗೆ ಸಿಬಿಐಗೆ ಮಾಹಿತಿ ವರ್ಗಾವಣೆಯಾಗಿ ಈ ದಾಲಿ ನಡೆದಿದೆ ಎನ್ನಲಾಘಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ವಿಡಿಯೋದಲ್ಲಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?