ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

ಡಿಕೆಶಿ ಮೇಲೆ ಸಿಬಿಐ ದಾಳಿಗೇನು ಕಾರಣ ಗೊತ್ತಾ?

Published : Oct 05, 2020, 02:04 PM IST

ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಬೆಂಗಳೂರು(ಅ.05) ಕೆಪಿಸಿಸಿ ಸಾರಥಿ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಇದರಿಂದ ಈಗಾಗಲೇ ಇಡಿ ಹಾಗೂ ಐಟಿ ದಾಳಿ ಎದುರಿಸಿದ್ದ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಇನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಅನುಸರಿಸಿ ಸಿಬಿಐ ಈ ದಾಳಿ ನಡೆಸಿದ್ದು, ಡಿಕೆಶಿಯನ್ನು ಅರೆಸ್ಟ್ ಮಾಡುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅಷ್ಟಕ್ಕೂ ಈ ದಾಳಿಗೇನು ಕಾರಣ?

ಈ ಹಿಂದೆ ಡಿಕೆಶಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲೇ ಡಿಕೆಶಿ ಅಕ್ರಮ ಹಣ ಸಂಪಾದನೆಯ ಹಾಗೂ 44ಕೋಟಿ ನಗದು ವರ್ಗಾವಣೆಯ ಬಗ್ಗೆ ದಾಖಲೆಗಳು ಅಧಿಕಾರಿಗಳಿಗೆ ಸಿಕ್ಕಿದ್ದವು.ಡಿಕೆಶಿ ಇಂಧನ ಸಚಿವರಾಗಿದ್ದಾಗ ಈ ಅಕ್ರಮ ನಡೆಸಿದ್ದರೆನ್ನಲಾಘಿದ್ದು, ಇದಕ್ಕೆ ಸರ್ಕಾರಿ ಅಧಿಕಾರಿಗಳನ್ನೂ ಬಳಸಿಕೊಂಡಿದ್ದರೆಂಬ ಆರೋಪ ಕೇಳಿ ಬಂದಿತ್ತು, ಹೀಗೆ ಭ್ರಷ್ಟಾಚಾರ ನಡೆದಿರಬಹುದೆಂಬ ಅಂದಾಜಿನ ಮೇರೆಗೆ ಸಿಬಿಐಗೆ ಮಾಹಿತಿ ವರ್ಗಾವಣೆಯಾಗಿ ಈ ದಾಲಿ ನಡೆದಿದೆ ಎನ್ನಲಾಘಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ವಿಡಿಯೋದಲ್ಲಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!