ಸಿದ್ದು ರೆಸಾರ್ಟ್ ಪಾಲಿಟಿಕ್ಸ್, ಡಿಕೆಶಿ ಟ್ಯಾಕ್ಸಿಕ್ಸ್, ನೋ ವರ್ಕೌಟ್! ಸೋತಿದ್ದೆಲ್ಲಿ ಕಾಂಗ್ರೆಸ್.?

ಸಿದ್ದು ರೆಸಾರ್ಟ್ ಪಾಲಿಟಿಕ್ಸ್, ಡಿಕೆಶಿ ಟ್ಯಾಕ್ಸಿಕ್ಸ್, ನೋ ವರ್ಕೌಟ್! ಸೋತಿದ್ದೆಲ್ಲಿ ಕಾಂಗ್ರೆಸ್.?

Suvarna News   | Asianet News
Published : Sep 07, 2021, 03:40 PM ISTUpdated : Sep 07, 2021, 04:06 PM IST

ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. 

ಬೆಂಗಳೂರು (ಸೆ.07): ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಮೂರನೇ ಬಾರಿ ಗದ್ದುಗೆ ಹಿಡಿಯುವುದು ಪಕ್ಕಾ ಆಗಿದೆ. ಇನ್ನು ಅತಂತ್ರ ಪರಿಸ್ಥಿತಿ ಏರ್ಪಟ್ಟಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ತೆರೆಮರೆಯ ಪ್ರಯತ್ನ ನಡೆಸುತ್ತಿದೆ.

ಮೂರು ಮಹಾನಗರ ಪಾಲಿಕೆ ಚುನಾವಣೆಯನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಗಂಭೀರವಾಗಿಯೇ ಪರಿಗಣಿಸಿರಲಿಲ್ಲ. ಚುನಾವಣೆಯ ಅಷ್ಟುಹೊಣೆಯನ್ನು ಸ್ಥಳೀಯ ನಾಯಕತ್ವಕ್ಕೆ ಬಿಟ್ಟಿದ್ದ ಕಾಂಗ್ರೆಸ್‌ಗೆ ತಕ್ಕಂತಹ ಫಲಿತಾಂಶವೇ ಬಂದಿದೆ. ಹಾಗಾದರೆ ಕಾಂಗ್ರೆಸ್ ಎಡವಿದ್ದೆಲ್ಲಿ..? ಬಿಜೆಪಿಗೆ ಪ್ಲಸ್ ಪಾಯಿಂಟ್ ಯಾವುದು.? ಈ ಚುನಾವಣೆ ಕೊಟ್ಟ ಸಂದೇಶವೇನು.? 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!