ಸಿದ್ದು ರೆಸಾರ್ಟ್ ಪಾಲಿಟಿಕ್ಸ್, ಡಿಕೆಶಿ ಟ್ಯಾಕ್ಸಿಕ್ಸ್, ನೋ ವರ್ಕೌಟ್! ಸೋತಿದ್ದೆಲ್ಲಿ ಕಾಂಗ್ರೆಸ್.?

ಸಿದ್ದು ರೆಸಾರ್ಟ್ ಪಾಲಿಟಿಕ್ಸ್, ಡಿಕೆಶಿ ಟ್ಯಾಕ್ಸಿಕ್ಸ್, ನೋ ವರ್ಕೌಟ್! ಸೋತಿದ್ದೆಲ್ಲಿ ಕಾಂಗ್ರೆಸ್.?

Published : Sep 07, 2021, 03:40 PM ISTUpdated : Sep 07, 2021, 04:06 PM IST

ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. 

ಬೆಂಗಳೂರು (ಸೆ.07): ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಮೂರನೇ ಬಾರಿ ಗದ್ದುಗೆ ಹಿಡಿಯುವುದು ಪಕ್ಕಾ ಆಗಿದೆ. ಇನ್ನು ಅತಂತ್ರ ಪರಿಸ್ಥಿತಿ ಏರ್ಪಟ್ಟಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ತೆರೆಮರೆಯ ಪ್ರಯತ್ನ ನಡೆಸುತ್ತಿದೆ.

ಮೂರು ಮಹಾನಗರ ಪಾಲಿಕೆ ಚುನಾವಣೆಯನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಗಂಭೀರವಾಗಿಯೇ ಪರಿಗಣಿಸಿರಲಿಲ್ಲ. ಚುನಾವಣೆಯ ಅಷ್ಟುಹೊಣೆಯನ್ನು ಸ್ಥಳೀಯ ನಾಯಕತ್ವಕ್ಕೆ ಬಿಟ್ಟಿದ್ದ ಕಾಂಗ್ರೆಸ್‌ಗೆ ತಕ್ಕಂತಹ ಫಲಿತಾಂಶವೇ ಬಂದಿದೆ. ಹಾಗಾದರೆ ಕಾಂಗ್ರೆಸ್ ಎಡವಿದ್ದೆಲ್ಲಿ..? ಬಿಜೆಪಿಗೆ ಪ್ಲಸ್ ಪಾಯಿಂಟ್ ಯಾವುದು.? ಈ ಚುನಾವಣೆ ಕೊಟ್ಟ ಸಂದೇಶವೇನು.? 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!