ರಾಜ್ಯದಲ್ಲಿ ದಿಢೀರ್ ಕೊರೋನಾ ಸ್ಫೋಟಕ್ಕೆ ಕಾರಣವೇನು?

ರಾಜ್ಯದಲ್ಲಿ ದಿಢೀರ್ ಕೊರೋನಾ ಸ್ಫೋಟಕ್ಕೆ ಕಾರಣವೇನು?

Suvarna News   | Asianet News
Published : May 23, 2020, 01:43 PM IST

ಕಳೆದ 8 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 618 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.

ಬೆಂಗಳೂರು(ಮೇ.23): ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದೂ ಏಕಾಏಕಿ ರಾಜ್ಯದಲ್ಲಿ ಕೊರೋನಾ ಕೋಲಾಹಲವನ್ನು ಎಬ್ಬಿಸಿದೆ.

ಕಳೆದ 8 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 618 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.

ಕ್ರೂರಿ ಕೊರೋನಾ ಸ್ಫೋಟಕ್ಕೆ ಅಸಲಿ ಕಾರಣವೇನು ಎನ್ನುವ ಮಾಹಿತಿ ಹುಡುಕಿ ಹೊರಟ ಸಂದರ್ಭದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ. ಕೇವಲ 8 ದಿನಗಳಲ್ಲಿ ಹೆಮ್ಮಾರಿ ಚಿತ್ರಣ ಬದಲಾಗಿದ್ದು ಹೇಗೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!