ಸೋಂಕಿತರ ಮಾಹಿತಿಗಾಗಿ ಬಿಬಿಎಂಪಿ 8 ವಲಯಗಳಲ್ಲಿ ಕಮಾಂಡ್ ಸೆಂಟರ್

ಸೋಂಕಿತರ ಮಾಹಿತಿಗಾಗಿ ಬಿಬಿಎಂಪಿ 8 ವಲಯಗಳಲ್ಲಿ ಕಮಾಂಡ್ ಸೆಂಟರ್

Suvarna News   | Asianet News
Published : Jul 25, 2020, 06:26 PM IST

ಬಿಬಿಎಂಪಿ 8 ವಲಯಗಳಲ್ಲಿ ಕಮಾಂಡ್ ಸೆಂಟರ್ ಮಾಡಲಾಗಿದೆ. ಆಯಾ ವಲಯಗಳ ಸೋಂಕಿತರ ಮೇಲೆ ಈ ಸೆಂಟರ್ ನಿಗಾ ವಹಿಸಲಿದೆ. ಜಂಟಿ ಆಯುಕ್ತರ ನೇತೃತ್ವದಲ್ಲಿ ಯುವ ಪಡೆ ಕಾರ್ಯ ನಿರ್ವಹಿಸಲಿದೆ. ಸೋಂಕಿತರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ತಂಡ ಪಡೆದು ಅವರಿಗೆ ಸೂಕ್ತ ವ್ಯವಸ್ಥೆ ಮಾಡಲಿದೆ.  ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ಸೆಂಟರ್‌ನಿಂದಲೇ ಚಿಟ್‌ಚಾಟ್ ನಡೆಸಿದ್ದಾರೆ. ಇಲ್ಲಿದೆ ನೋಡಿ..!

ಬೆಂಗಳೂರು (ಜು. 25): ಬಿಬಿಎಂಪಿ 8 ವಲಯಗಳಲ್ಲಿ ಕಮಾಂಡ್ ಸೆಂಟರ್ ಮಾಡಲಾಗಿದೆ. ಆಯಾ ವಲಯಗಳ ಸೋಂಕಿತರ ಮೇಲೆ ಈ ಸೆಂಟರ್ ನಿಗಾ ವಹಿಸಲಿದೆ. ಜಂಟಿ ಆಯುಕ್ತರ ನೇತೃತ್ವದಲ್ಲಿ ಯುವ ಪಡೆ ಕಾರ್ಯ ನಿರ್ವಹಿಸಲಿದೆ. ಸೋಂಕಿತರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ತಂಡ ಪಡೆದು ಅವರಿಗೆ ಸೂಕ್ತ ವ್ಯವಸ್ಥೆ ಮಾಡಲಿದೆ.  ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ಸೆಂಟರ್‌ನಿಂದಲೇ ಚಿಟ್‌ಚಾಟ್ ನಡೆಸಿದ್ದಾರೆ. ಇಲ್ಲಿದೆ ನೋಡಿ..!

ಕೊನೆಗೂ ರೆಡಿಯಾಯ್ತು ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!