ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

Published : Sep 08, 2023, 12:32 PM IST

ಗೃಹಲಕ್ಷ್ಮಿ ಅರ್ಜಿಯಲ್ಲಿ ಈ ಅಂಶಗಳನ್ನ ಮರೆತಿದ್ದೀರಾ..?
ಹೊಸದಾಗಿಯೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಅವಕಾಶ
ಫ್ರೀ ಭಾಗ್ಯಗಳ ಅಧ್ಯಯನಕ್ಕೆ ಮುಂದಾದ ರಾಜ್ಯ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಕನಸಿನ ಕೂಸಾದ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಪ್ರತಿ ತಿಂಗಳು ಮನೆಯ ಯಜಮಾನಿಗೆ 2000 ರೂಪಾಯಿ ಹಣ ನೀಡೋ ಮೂಲಕ ಮನೆಯ ಖರ್ಚು ವೆಚ್ಚಕ್ಕೆ ನೆರವಾಗಬೇಕು ಅನ್ನೋದು ಕಾಂಗ್ರೆಸ್ ಆಶಯ. ಅದರಂತೆ ಭರ್ಜರಿಯಾಗಿ ಗೃಹಲಕ್ಷ್ಮಿ ಓಪನಿಂಗ್ (Gruha Lakshmi scheme)ಕಂಡಿತ್ತು. ಆದ್ರೆ ಹೊಸ ನೋಂದಣಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ ಅನ್ನೋ ಸುದ್ದಿ ಓಡಾಡ್ತು. ಈ ಬಗ್ಗೆ ಕಾಂಗ್ರೆಸ್ (Congress) ಅಧಿಕೃತ ಟ್ವೀಟರ್ ಹ್ಯಾಂಡಲ್ ಕೂಡ ಟ್ವೀಟ್(Tweet) ಮಾಡಿ ನಂತರ ಡಿಲಿಟ್ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು ತಂದುಕೊಟ್ಟ ಪ್ರಚಂಡ ಅಸ್ತ್ರ. ಕೈ ಪಾಳೆಯಕ್ಕೆ ಚುನಾವಣೆಯಲ್ಲಿ ಸ್ತ್ರೀಶಕ್ತಿಯ ಶ್ರೀರಕ್ಷೆ ಸಿಗುವಂತೆ ಮಾಡಿದ್ದ ಬ್ರಹ್ಮಾಸ್ತ್ರ. ಅದುವೇ ಗೃಹಲಕ್ಷ್ಮೀ ಗ್ಯಾರಂಟಿ. ಪಂಚಗ್ಯಾರಂಟಿಗಳಲ್ಲಿ ಅತ್ಯಂತ ದೊಡ್ಡ ಪ್ರತಿಜ್ಞೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ಕೈ ಸರ್ಕಾರ ಚಾಲನೆ ಕೊಟ್ಟಿದ್ದಾಗಿದೆ. ಮೈಸೂರಿನ(Mysore) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹಲಕ್ಷ್ಮೀ ಚೆಕ್ ಅನಾವರಣಗೊಳಿಸುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಖರ್ಗೆ ಚಾಲನೆ ಕೊಟ್ಟಿದ್ದರು.

ಇದನ್ನೂ ವೀಕ್ಷಿಸಿ:  ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more