ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

Published : Sep 08, 2023, 12:32 PM IST

ಗೃಹಲಕ್ಷ್ಮಿ ಅರ್ಜಿಯಲ್ಲಿ ಈ ಅಂಶಗಳನ್ನ ಮರೆತಿದ್ದೀರಾ..?
ಹೊಸದಾಗಿಯೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಅವಕಾಶ
ಫ್ರೀ ಭಾಗ್ಯಗಳ ಅಧ್ಯಯನಕ್ಕೆ ಮುಂದಾದ ರಾಜ್ಯ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಕನಸಿನ ಕೂಸಾದ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಪ್ರತಿ ತಿಂಗಳು ಮನೆಯ ಯಜಮಾನಿಗೆ 2000 ರೂಪಾಯಿ ಹಣ ನೀಡೋ ಮೂಲಕ ಮನೆಯ ಖರ್ಚು ವೆಚ್ಚಕ್ಕೆ ನೆರವಾಗಬೇಕು ಅನ್ನೋದು ಕಾಂಗ್ರೆಸ್ ಆಶಯ. ಅದರಂತೆ ಭರ್ಜರಿಯಾಗಿ ಗೃಹಲಕ್ಷ್ಮಿ ಓಪನಿಂಗ್ (Gruha Lakshmi scheme)ಕಂಡಿತ್ತು. ಆದ್ರೆ ಹೊಸ ನೋಂದಣಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ ಅನ್ನೋ ಸುದ್ದಿ ಓಡಾಡ್ತು. ಈ ಬಗ್ಗೆ ಕಾಂಗ್ರೆಸ್ (Congress) ಅಧಿಕೃತ ಟ್ವೀಟರ್ ಹ್ಯಾಂಡಲ್ ಕೂಡ ಟ್ವೀಟ್(Tweet) ಮಾಡಿ ನಂತರ ಡಿಲಿಟ್ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು ತಂದುಕೊಟ್ಟ ಪ್ರಚಂಡ ಅಸ್ತ್ರ. ಕೈ ಪಾಳೆಯಕ್ಕೆ ಚುನಾವಣೆಯಲ್ಲಿ ಸ್ತ್ರೀಶಕ್ತಿಯ ಶ್ರೀರಕ್ಷೆ ಸಿಗುವಂತೆ ಮಾಡಿದ್ದ ಬ್ರಹ್ಮಾಸ್ತ್ರ. ಅದುವೇ ಗೃಹಲಕ್ಷ್ಮೀ ಗ್ಯಾರಂಟಿ. ಪಂಚಗ್ಯಾರಂಟಿಗಳಲ್ಲಿ ಅತ್ಯಂತ ದೊಡ್ಡ ಪ್ರತಿಜ್ಞೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ಕೈ ಸರ್ಕಾರ ಚಾಲನೆ ಕೊಟ್ಟಿದ್ದಾಗಿದೆ. ಮೈಸೂರಿನ(Mysore) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹಲಕ್ಷ್ಮೀ ಚೆಕ್ ಅನಾವರಣಗೊಳಿಸುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಖರ್ಗೆ ಚಾಲನೆ ಕೊಟ್ಟಿದ್ದರು.

ಇದನ್ನೂ ವೀಕ್ಷಿಸಿ:  ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more