ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

Published : Sep 08, 2023, 12:32 PM IST

ಗೃಹಲಕ್ಷ್ಮಿ ಅರ್ಜಿಯಲ್ಲಿ ಈ ಅಂಶಗಳನ್ನ ಮರೆತಿದ್ದೀರಾ..?
ಹೊಸದಾಗಿಯೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಅವಕಾಶ
ಫ್ರೀ ಭಾಗ್ಯಗಳ ಅಧ್ಯಯನಕ್ಕೆ ಮುಂದಾದ ರಾಜ್ಯ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಕನಸಿನ ಕೂಸಾದ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಪ್ರತಿ ತಿಂಗಳು ಮನೆಯ ಯಜಮಾನಿಗೆ 2000 ರೂಪಾಯಿ ಹಣ ನೀಡೋ ಮೂಲಕ ಮನೆಯ ಖರ್ಚು ವೆಚ್ಚಕ್ಕೆ ನೆರವಾಗಬೇಕು ಅನ್ನೋದು ಕಾಂಗ್ರೆಸ್ ಆಶಯ. ಅದರಂತೆ ಭರ್ಜರಿಯಾಗಿ ಗೃಹಲಕ್ಷ್ಮಿ ಓಪನಿಂಗ್ (Gruha Lakshmi scheme)ಕಂಡಿತ್ತು. ಆದ್ರೆ ಹೊಸ ನೋಂದಣಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ ಅನ್ನೋ ಸುದ್ದಿ ಓಡಾಡ್ತು. ಈ ಬಗ್ಗೆ ಕಾಂಗ್ರೆಸ್ (Congress) ಅಧಿಕೃತ ಟ್ವೀಟರ್ ಹ್ಯಾಂಡಲ್ ಕೂಡ ಟ್ವೀಟ್(Tweet) ಮಾಡಿ ನಂತರ ಡಿಲಿಟ್ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು ತಂದುಕೊಟ್ಟ ಪ್ರಚಂಡ ಅಸ್ತ್ರ. ಕೈ ಪಾಳೆಯಕ್ಕೆ ಚುನಾವಣೆಯಲ್ಲಿ ಸ್ತ್ರೀಶಕ್ತಿಯ ಶ್ರೀರಕ್ಷೆ ಸಿಗುವಂತೆ ಮಾಡಿದ್ದ ಬ್ರಹ್ಮಾಸ್ತ್ರ. ಅದುವೇ ಗೃಹಲಕ್ಷ್ಮೀ ಗ್ಯಾರಂಟಿ. ಪಂಚಗ್ಯಾರಂಟಿಗಳಲ್ಲಿ ಅತ್ಯಂತ ದೊಡ್ಡ ಪ್ರತಿಜ್ಞೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ಕೈ ಸರ್ಕಾರ ಚಾಲನೆ ಕೊಟ್ಟಿದ್ದಾಗಿದೆ. ಮೈಸೂರಿನ(Mysore) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹಲಕ್ಷ್ಮೀ ಚೆಕ್ ಅನಾವರಣಗೊಳಿಸುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಖರ್ಗೆ ಚಾಲನೆ ಕೊಟ್ಟಿದ್ದರು.

ಇದನ್ನೂ ವೀಕ್ಷಿಸಿ:  ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more