ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

Published : Sep 22, 2020, 12:32 PM ISTUpdated : Sep 22, 2020, 12:43 PM IST

ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಬೆಂಗಳೂರು (ಸೆ. 22): ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಮಳೆಯ ಅಬ್ಬರಕ್ಕೆ ಉಡುಪಿಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೃಷ್ಣ ಮಠ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ರಥಬೀದಿಯಲ್ಲಿ ವಾಹನಗಳು ನೀರಿನಲ್ಲಿ ತೇಲಾಡುತ್ತಿತ್ತು. ಇವೆಲ್ಲವನ್ನು ದೃಶ್ಯಗಳಲ್ಲಿ ನೋಡೋಣ ಬನ್ನಿ..!
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!