ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

Published : Sep 22, 2020, 12:32 PM ISTUpdated : Sep 22, 2020, 12:43 PM IST

ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಬೆಂಗಳೂರು (ಸೆ. 22): ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಮಳೆಯ ಅಬ್ಬರಕ್ಕೆ ಉಡುಪಿಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೃಷ್ಣ ಮಠ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ರಥಬೀದಿಯಲ್ಲಿ ವಾಹನಗಳು ನೀರಿನಲ್ಲಿ ತೇಲಾಡುತ್ತಿತ್ತು. ಇವೆಲ್ಲವನ್ನು ದೃಶ್ಯಗಳಲ್ಲಿ ನೋಡೋಣ ಬನ್ನಿ..!
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!