ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

Published : Sep 22, 2020, 12:32 PM ISTUpdated : Sep 22, 2020, 12:43 PM IST

ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಬೆಂಗಳೂರು (ಸೆ. 22): ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು. 

ಮಳೆಯ ಅಬ್ಬರಕ್ಕೆ ಉಡುಪಿಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೃಷ್ಣ ಮಠ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ರಥಬೀದಿಯಲ್ಲಿ ವಾಹನಗಳು ನೀರಿನಲ್ಲಿ ತೇಲಾಡುತ್ತಿತ್ತು. ಇವೆಲ್ಲವನ್ನು ದೃಶ್ಯಗಳಲ್ಲಿ ನೋಡೋಣ ಬನ್ನಿ..!
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!