Remark Against Pejawara Shri  :  ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Remark Against Pejawara Shri : ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Published : Nov 25, 2021, 02:38 PM ISTUpdated : Nov 25, 2021, 02:44 PM IST

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  ಅವರು ಹಾಜರಾಗಿದ್ದಾರೆ.  ಇಲ್ಲಿ ನಡೆಯುವ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

ಬೆಂಗಳೂರು (ನ.25): ಪೇಜಾವರ (Pejawara Swamiji) ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ (Police Station) ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  (hamsalekha) ಅವರು ಹಾಜರಾಗಿದ್ದಾರೆ.  ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

Hamsalekha Controversy: ಸರಿಗಮಪದಿಂದ ಹೊರ ಬಂದಿದ್ದಾರಾ..? ಶೋಗೆ ಹೊಸ ಜಡ್ಜ್?

ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹಂಸಲೇಖ ಠಾಣೆಗೆ ಬಂದಿದ್ದಾರೆ. ಈ ವೇಳೆ ಠಾಣೆಯ ಎದುರು ಹಿಂದೂ ಸಂಘಟನೆಗಳ ಮುಖಂಡರು ಹಾಗು ದಲಿತಪರ ಸಂಘಟನೆಗಳ ಮುಖಂಡರು ಜಮಾಯಿಸಿದ್ದಾರೆ. ಒಂದೆಡೆ ಹಂಸಲೇಖ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಹಂಸಲೇಖ ಪರ ಪ್ರತಿಭಟನೆ ನಡೆಯುತ್ತಿದೆ.    ಪ್ರತಿಭಟನೆಯಲ್ಲಿ ಪರ ಹಾಗು ವಿರುದ್ಧ ಘೋಷಣೆಗಳು ಕೇಳಿಬರುತ್ತಿದೆ.  ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಠಾಣೆ ಎದುರೇ ಜೈ ಭೀಮ್, ಒಂದೇ ಮಾತರಂ ಘೋಷಣೆಗಳು ಕೇಳಿ ಬರುತ್ತಿದೆ. ಅಲ್ಲದೇ ಇತ್ತ ಹಿಂದೂ ಸಂಘಟನೆಗಳು ಸಸ್ಯಹಾರಿ ಮಾಂಸಹಾರಿಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more